ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.
ಬೆಂಗಳೂರು...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...