Tuesday, August 4, 2026

Land corruption

ತುಮಕೂರು ಡಿಸಿ ವಿರುದ್ಧ KRS ಪಕ್ಷದ ರವಿಕೃಷ್ಣಾ ರೆಡ್ಡಿ ಆರೋಪ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್​ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img