Monday, September 7, 2026

land dispute

18 ತಿಂಗಳ ಹಿಂದೆ ಮಗ, ಈಗ ಅಪ್ಪನ ಕೊಲೆ

ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ. ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img