Tuesday, March 17, 2026

land dovcuments

ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...
- Advertisement -spot_img

Latest News

ಸಾವಿನ ದವಡೆಯಿಂದ 4 ಜನ ಕಾರ್ಮಿಕರನ್ನ ಪಾರು ಮಾಡಿದ ಖಾಕಿ

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ...
- Advertisement -spot_img