Friday, June 12, 2026

Land encroachment

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...

ಉಟ್ಟ ಸೀರೆ ಹರಿದುಕೊಂಡು ಪಿಡಿಒಗೆ ಧಮ್ಕಿ ಹಾಕಿದ ಮಹಿಳೆ..!

www.karnatakatv.net: ಬೆಳಗಾವಿ : ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕಾಂಪೌoಡ್ ತೆರವುಗೊಳಿಸಲು ತೆರಳಿದ್ದ ಪಿಡಿಒ ಮೇಲೆ ಸ್ಥಳೀಯರು ಹಲ್ಲೆಗೆ ಯತ್ನ ನಡೆಸಿದ್ದರಲ್ಲದೆ ಓರ್ವ ಮಹಿಳೆ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ರಂಪಾಟ ಸೃಷ್ಟಿಸಿದ ಘಟನೆ ಬೆಳಗಾವಿಯ ತುಕ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಂಪೌoಡ್ ತೆರವಿಗೆ ಮುಂದಾಗಿದ್ದ ಪಿಡಿಒ ವೀರಭದ್ರಾ, ಕಾಂಪೌoಡ್ ನಿರ್ಮಿಸಿದ್ದ ಸಿದ್ದಪ್ಪ, ಯಮನಪ್ಪಾ, ವೆಂಕಪ್ಪ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img