Monday, August 17, 2026

land mutation bribe

ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಶಿರಸ್ತೇದಾರ!

ತಹಶೀಲ್ದಾರ್ ಕಚೇರಿಯಲ್ಲಿ ಭೂಮಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿರಸ್ತೇದಾರ್ ಸುರೇಶ್ ಅರಕೇರಿ ಅವರು ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ದುಂಡಸಿ ಗ್ರಾಮದ ಹಜರತ್‌ಅಲಿ ತಂದೆ ಇಮಾಮ್‌ಸಾಬ್ ಅರಳಿಕಟ್ಟಿ ಅವರು ತಮ್ಮ ಭೂಮಿ ಖಾತೆ ಬದಲಾವಣೆಗಾಗಿ ಅರ್ಜಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img