Sunday, August 16, 2026

land problems

Police: ದಲಿತರ ಭೂಮಿಯ ಮೇಲೆ ಸವರ್ಣಿಯರಿಗೆ ಯಾಕಿಷ್ಟು ಕಣ್ಣು..!

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು  ಹೋಬಳಿಯ ಬೀರ್ತಮ್ಮನಹಳ್ಳಿ ಗ್ರಾಮದಲ್ಲಿ ದಲಿತ ವರ್ಗಕ್ಕೆ ಸೇರಿದವರ ಜಮೀನನ್ನು ಸವರ್ಣಿಯರು ಅಕ್ರಮವಾಗಿ ಉಳುಮೆ ಮಾಡುತ್ತಿರುವ ಘಟನೆ ನಡೆದಿದೆ. ವೆಂಕಟೇಶ್ ತಂದೆ ದಿ:ಕುಳ್ಳಯ್ಯ ಎನ್ನುವವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿರುವ 3 ಎಕರೆ 38 ಗುಂಟೆ ಜಮೀನಿನಲ್ಲಿ ತಮ್ಮೇಗೌಡರ ಕುಟುಂಬದವರು ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆಗಳಿಲ್ಲದಿದ್ದರೂ ಅಕ್ರಮವಾಗಿ ದಲಿತರ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img