Saturday, June 21, 2025

land quarrel

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ  ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img