Wednesday, April 22, 2026

land quarrel

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ  ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img