Monday, August 31, 2026

land quarrel

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ  ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img