ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ರೈತರು ಇಲ್ಲಿಯವರೆಗೂ ಒಂದಲ್ಲಾ ಒಂದು ದಾಖಲೆಗಳನ್ನು ತೆಗೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದುç, ಅಲೆದರೂ ಕೆಲವುರೈತರು ದಾಖಲೆ ಸಿಗದೆ ಅಸಮಾಧಾನದಿಂದ ಹೊರಬರುತ್ತಿದ್ದರು, ಇದೆಲ್ಲದಕ್ಕೂ ಸರ್ಕಾರ ಬ್ರೇಕ್ ಹಾಕಿ ರೈತರ ಮನೆಬಾಗಿಲಿಗೆ ಪಹಣಿ, ಆದಾಯಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರಗಳನ್ನು ನೀಡುವ ಯೋಜನೆಗೆ ಕೈ ಹಾಕಿದೆ.ರಾಜ್ಯದ 62.85 ಲಕ್ಷ...
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್ನಲ್ಲಿ ಅದಾನಿ ಗ್ರೂಪ್...