ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ರೈತರು ಇಲ್ಲಿಯವರೆಗೂ ಒಂದಲ್ಲಾ ಒಂದು ದಾಖಲೆಗಳನ್ನು ತೆಗೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದುç, ಅಲೆದರೂ ಕೆಲವುರೈತರು ದಾಖಲೆ ಸಿಗದೆ ಅಸಮಾಧಾನದಿಂದ ಹೊರಬರುತ್ತಿದ್ದರು, ಇದೆಲ್ಲದಕ್ಕೂ ಸರ್ಕಾರ ಬ್ರೇಕ್ ಹಾಕಿ ರೈತರ ಮನೆಬಾಗಿಲಿಗೆ ಪಹಣಿ, ಆದಾಯಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರಗಳನ್ನು ನೀಡುವ ಯೋಜನೆಗೆ ಕೈ ಹಾಕಿದೆ.ರಾಜ್ಯದ 62.85 ಲಕ್ಷ...
Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್ಲಿ ಚರಂಡಿ ಗಬ್ಬು...