Monday, August 17, 2026

Land records office

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img