Saturday, May 16, 2026

Land Registration Scam Allegations

‘ಸುಳ್ಳಿನ ಮೇಲೆ ಕೋಟೆ ಕಟ್ಟಬೇಡಿ’ ಡಿ.ಕೆ. ಸುರೇಶ್ ವಿರುದ್ಧ ವಾಕ್ಸಮರ!

ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್‌ ನಾಯಕರು ಹಾಗೂ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್‌ ಆರೋಪಿಸಿದೆ....
- Advertisement -spot_img

Latest News

ಮಂಕಿ ಕ್ಯಾಪ್, ಕೈಗವಸು: 3ನೇ ಬಾರಿ ನಡೆಸಿದ ಪ್ಲಾನ್ ಕೊನೆಗೂ ಸಕ್ಸಸ್

ಹಾನಗಲ್ ತಾಲೂಕಿನ ಚಿಕ್ಕವಂಶಿ ಗ್ರಾಮದಲ್ಲಿ ಮಧ್ಯರಾತ್ರಿ ಮುಸುಕುದಾರಿ ಗ್ಯಾಂಗ್ ಬಂಗಾರದ ಅಂಗಡಿಯನ್ನು ಗುರಿಯಾಗಿಸಿಕೊಂಡು ಸಿನಿಮಾ ಶೈಲಿಯಲ್ಲಿ ದರೋಡೆ ಮಾಡಿದ್ದಾರೆ. ಸುಮಾರು 8 ಜನರ ಗ್ಯಾಂಗ್ ಮಂಕಿ ಕ್ಯಾಪ್...
- Advertisement -spot_img