Wednesday, August 12, 2026

landon

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img