ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...
www.karnatakatv.net :ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಹೆದ್ದಾರಿಯಲ್ಲಿ ದಿಡೀರ್ ಭೂಕುಸಿತ ಸಂಭವಿಸಿದ್ದು ವಾಹನ ಸವಾರರು ಆತಂಕಗೊಂಡ ಘಟನೆ ನಡೆದಿದೆ.
ಚಾಮರಾಜನಗರ ಪಟ್ಟಣದ ಆರ್.ಟಿ. ಓ ರಸ್ತೆ ಬಳಿ ಇರುವ ಮೇಲುಸೇತುವೆ ಬಳಿಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು ಚಾಮರಾಜನಗರ ಗುಂಡ್ಲುಪೇಟೆ ಹೆದ್ದಾರಿಯು ಕೆಲ ಕಾಲ ರಸ್ತೆ ಸಂಚಾರ ಅಸ್ಯವ್ಯಸ್ತಗೊಂಡಿತು.
ಹೆದ್ದಾರಿ ರಸ್ತೆಯಲ್ಲಿ ಸುಮಾರು 40 ಅಡಿ ಭೂಕುಸಿತದಿಂದ ಆತಂಕಗೊಂಡ ಕಾರಣ ಮುಖ್ಯ...
Bengaluru News: ಬೆಂಗಳೂರು, ಮೇ 8: ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು...