ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಇನ್ನೂ ನಿರಂತರವಾಗಿ ಸರಿಯುತ್ತಿರುವ ಮಳೆಗೆ ಜಮ್ಮ ಮತ್ತು ಕಾಶ್ಮೀರದ 12ಕ್ಕೂ ಅಧಿಕ ಕಡೆಗಳ ಪ್ರದೇಶಗಳಲ್ಲಿ ಭೂಕುಸಿತವಾಗಿದೆ. ಅಲ್ಲದೆ ಬಿರುಗಾಳಿ, ಮಳೆ ಹಾಗೂ ಗುಡುಗು ಸಹಿತವಾಗಿ ಹೆಚ್ಚಿನ ರಭಸದಲ್ಲಿ ಮೇಘಸ್ಫೋಟವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಅಲ್ಲದೆ ಈ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...