Thursday, May 14, 2026

landslides

ರಣ ಮಳೆಗೆ ಗುಡ್ಡ ಕುಸಿತ : ಸಾವನ್ನೇ ಗೆದ್ದು ಬಂದ ತಾಯಿ ಮಗ ; ರಕ್ಷಣಾ ಪಡೆಗಳ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ..!

ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...

ಭೀಕರ ಹಿಮಪಾತಕ್ಕೆ ನಲುಗಿದ ಕಾಶ್ಮೀರ : ಕಣ್ಣೀರಾದ ಒಮರ್‌ ಅಬ್ದುಲ್ಲಾ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಂಬಾನ್‌ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಇನ್ನೂ ನಿರಂತರವಾಗಿ ಸರಿಯುತ್ತಿರುವ ಮಳೆಗೆ ಜಮ್ಮ ಮತ್ತು ಕಾಶ್ಮೀರದ 12ಕ್ಕೂ ಅಧಿಕ ಕಡೆಗಳ ಪ್ರದೇಶಗಳಲ್ಲಿ ಭೂಕುಸಿತವಾಗಿದೆ. ಅಲ್ಲದೆ ಬಿರುಗಾಳಿ, ಮಳೆ ಹಾಗೂ ಗುಡುಗು ಸಹಿತವಾಗಿ ಹೆಚ್ಚಿನ ರಭಸದಲ್ಲಿ ಮೇಘಸ್ಫೋಟವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಈ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img