Sunday, February 8, 2026

language

ಐಸಿಸಿಆರ್ ನಿಂದ ವಿದೇಶಿಗರಿಗೆ ಹಿಂದಿ ಕೋರ್ಸ್

ಬೆಂಗಳೂರು: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಮತ್ತು ಕೇಂದ್ರ ಹಿಂದಿ ನಿರ್ದೇಶನಾಲಯದ ಸಹಯೋಗದೊಂದಿಗೆ ವಿದೇಶಿಗರಿಗಾಗಿ ಹಿಂದಿ ಕಲಿಸಲು ನ.16 ರಿಂದ ಆನ್ ಲೈನ್ ತರಗತಿಯನ್ನು ಪ್ರಾರಂಭಿಸಲಿದೆ. ಈ ತರಗತಿಯಲ್ಲಿ ಹಿಂದಿ ಜಾಗೃತಿಯ ಬೇಸಿಕ್ ಕೋರ್ಸ್ ನ್ನು 3 ತಿಂಗಳು ಆನ್ ಲೈನ್ ಮೂಲಕ ವಾರಕ್ಕೆ 2 ದಿನದಂತೆ ನಡೆಸಲಾಗುವುದೆಂದು ಐಸಿಸಿಆರ್ ಪ್ರಕಟಿಸಿದೆ. ತರಗತಿಯ ಒಟ್ಟು...

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

ಇರುವೆಗಳ ಬಗ್ಗೆ ನಿಮಗೆ ಗೊತ್ತಿರದ ವಿಚಿತ್ರ ಸಂಗತಿ..!

ಇವತ್ತು ನಾವು ಇರುವೆಗಳ ಬಗ್ಗೆ ಕೆಲ ವಿಚಿತ್ರ ಸಂಗತಿಯನ್ನ ಹೇಳಲಿದ್ದೇವೆ. ಜೊತೆಗೆ ಟ್ರಾಫಿಕ್ ಜಾಮ್, ವಿಶ್ವದಲ್ಲಿ ಹೆಚ್ಚು ಬಳಸುವ ಭಾಷೆ ಮಮತ್ತು ಕಿರು ಬೆರಳಿನ ಬಗ್ಗೆ ಕೆಲ ಸಂಗತಿಗಳನ್ನ ನಿಮ್ಮ ಜೊತೆ ಶೇರ್ ಮಾಡಲಿದ್ದೇವೆ. https://youtu.be/wteTAV7k4f8 ಮೊದಲನೆಯದಾಗಿ ಇರುವೆಯ ಬಗ್ಗೆ ಕೆಲ ಸಂಗತಿಗಳನ್ನ ತಿಳಿಯೋಣ. ಪ್ರಪಂಚದಲ್ಲಿರುವ ಮಮನುಷ್ಯರನ್ನ ಸೇರಿಸಿ ತೂಕ ಹಾಕಿದ್ರೆ ಎಷ್ಟು ತೂಕ ಆಗುತ್ತದೆಯೋ, ಅದಕ್ಕಿಂತ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img