Saturday, June 27, 2026

Language Controversy

ಕರ್ನಾಟಕದಲ್ಲಿ ಕನ್ನಡ ಮಾತಾಡಿದ್ರೆ ದಂಡ ಹಾಕ್ತಾರಂತೆ!

ಕರ್ನಾಟಕದಲ್ಲಿ ಕನ್ನಡ ಮಾತನಾಡಬಾರದು. ಮಾತನಾಡಿದ್ರೆ ದಂಡ ಹಾಕ್ತಾರಂತೆ. ಇದೆಂಥಾ ವಿಚಿತ್ರ ಆಲ್ವಾ? ಕರ್ನಾಟಕದಲ್ಲಿ ಕನ್ನಡ ಮಾತನಾಡೋಕೆ ಬೇರೆಯವರ ಪರ್ಮಿಷನ್ ಕೇಳಬೇಕಾದ ಪರಿಸ್ಥಿತಿ ಕನ್ನಡಿಗರಿಗೆ ಬಂದೊದಗಿದೆ. ಹೌದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಖ್ಯಾತ ಶಾಲೆಯಲ್ಲಿ ಕನ್ನಡ ಮಾತನಾಡೋ ಹಾಗಿಲ್ಲ. ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿದರೆ ದಂಡ ವಿಧಿಸುತ್ತಿದೆ ಎಂಬ ಗಂಭೀರ ಆರೋಪದ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img