Tuesday, October 14, 2025

Lapord

Dharwad News: ಸೆರೆ ಸಿಕ್ಕ ಚಿರತೆ ನಿಟ್ಟುಸಿರು ಬಿಟ್ಟ ಗ್ರಾಮದ ಜನತೆ

Dharwad News: ಕಲಘಟಗಿ : ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ. ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು. https://youtu.be/dbzVEn2LdCM ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img