Sunday, September 20, 2026

Lapord

Dharwad News: ಸೆರೆ ಸಿಕ್ಕ ಚಿರತೆ ನಿಟ್ಟುಸಿರು ಬಿಟ್ಟ ಗ್ರಾಮದ ಜನತೆ

Dharwad News: ಕಲಘಟಗಿ : ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ. ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು. https://youtu.be/dbzVEn2LdCM ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img