Sunday, June 14, 2026

Lapord

Dharwad News: ಸೆರೆ ಸಿಕ್ಕ ಚಿರತೆ ನಿಟ್ಟುಸಿರು ಬಿಟ್ಟ ಗ್ರಾಮದ ಜನತೆ

Dharwad News: ಕಲಘಟಗಿ : ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ. ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು. https://youtu.be/dbzVEn2LdCM ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img