Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರು 26 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಹಳೇಹುಬ್ಬಳ್ಳಿ ಪೊಲೀಸರು ಲ್ಯಾಪ್ಟಾಪನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು. ಕಾರ್ಮಿಕ ಇಲಾಖೆ ಅಸಿಸ್ಟೆಂಟ್ ಕಮಿಷ್ನರ್ ದೂರು...
ಇಂದಿನ ಜೀವಮಾನದಲ್ಲಿ ಜನ ಒಂದು ಹೊತ್ತಿನ ಊಟ ಬಿಟ್ಟು ಬೇಕಾದ್ರೂ ಬದುಕಬಲ್ಲರು, ಆದ್ರೆ ಮೊಬೈಲ್ ಬಿಟ್ಟಲ್ಲ. ಇನ್ನು ಕೆಲಸಕ್ಕೆ ಹೋಗುವವರು, ಯಾವಾಗಲೂ ಲ್ಯಾಪ್ಟಾಪನ್ನ ಕುಟ್ಟುತ್ತಲೇ ಇರುತ್ತಾರೆ. ಹೀಗಿರುವಾಗ, ಅದರ ರೆಡಿಯೇಶನ್ ಎಫೆಕ್ಟ್ ಆಗದೇ ಇರತ್ತಾ ಹೇಳಿ..? ಈ ವಿಕಿರಣದ ಪರಿಣಾಮವಾಗಿ ನಮಗೆ ಹಲವು ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿಂದು ಮೊಬೈಲ್...
Technology News:
ಭಾರತದಲ್ಲಿ ನಿಮಗೆ ಕೈಗೆಟಕುವ ಬೆಲೆಯಲ್ಲಿ ದೊರೆಯಲಿದೆ ಲ್ಯಾಪ್ ಟಾಪ್. ಇಲ್ಲಿ ಸೇರಿಸಲಾದ ಎಲ್ಲಾ ಆಯ್ಕೆಗಳು ರೂ 30000 ಕ್ಕಿಂತ ಕಡಿಮೆ ಇರುವ ಇತ್ತೀಚಿನ ಲ್ಯಾಪ್ಟಾಪ್ಗಳಲ್ಲ. ಈ ಲ್ಯಾಪ್ಟಾಪ್ಗಳಲ್ಲಿ ಕೆಲವು ಬೆಲೆ ಸ್ವಲ್ಪ ಹೆಚ್ಚಿರಬಹುದು ಆದರೆ ಲ್ಯಾಪ್ಟಾಪ್ ಸಾಮರ್ಥ್ಯಗಳ ವಿಷಯದಲ್ಲಿ ಸಾಕಷ್ಟು ಹೆಚ್ಚಿರುವುದರಿಂದ ಮತ್ತು ಹೆಚ್ಚು ಸಾಮರ್ಥ್ಯದ ಲ್ಯಾಪ್ಟಾಪ್ನಲ್ಲಿ ಅದು ಕೇವಲ ಎರಡು ಸಾವಿರ ರೂಪಾಯಿಗಳನ್ನು...
ಹಲವರಿಗೆ ಮೊಬೈಲ್, ಲ್ಯಾಪ್ಟಾಪ್ ಚಾರ್ಜ್ ಆಗುತ್ತಿರುವಾಗಲೇ ಬಳಸುವ ಅಭ್ಯಾಸವಿರುತ್ತದೆ. ಆದ್ರೆ ಹೀಗೆ ಮಾಡುವುದರಿಂದ ನಮಗೆ ಗೊತ್ತಿಲ್ಲದೇ, ನಮ್ಮ ದೇಹದಲ್ಲಿ ಕ್ಯಾನ್ಸರ್ ಕಣಗಳು ಉತ್ಪತ್ತಿಯಾಗುತ್ತದೆ ಎನ್ನುತ್ತಾರೆ ವಿಜ್ಞಾನಿಗಳು. ಮೊಬೈಲ್ ಮಮತ್ತು ಲ್ಯಾಪ್ಟಾಪ್ ರೇಡಿಯೇಶನ್ನಿಂದ ಈ ಕ್ಯಾನ್ಸರ್ ಕಣಗಳು ಉತ್ಪತ್ತಿಯಾಗುವ ಸಂಭವವಿರುತ್ತದೆ. ಹಾಗಾಗಿ ಲ್ಯಾಪ್ಟಾಪ್ ಮತ್ತು ಮೊಬೈಲನ್ನ ಚಾರ್ಜ್ ಆಗುವ ಸಮಯದಲ್ಲಿ ಬಳಸಬಾರದು. ಈ ಬಗ್ಗೆ ಮತ್ತಷ್ಟು...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....