Friday, July 24, 2026

lashkar a jihad

ಮುಂಬೈ ಮೇಲೆ ಲಷ್ಕರ್ ನೆರಳು ಪೊಲೀಸರಿಗೆ ಬೆದರಿಕೆ ಸಂದೇಶ!

ಮುಂಬೈ, ಭಾರತದ ಆರ್ಥಿಕ ರಾಜಧಾನಿ. ಲಕ್ಷಾಂತರ ಜನರ ಕನಸುಗಳ ನಗರಿ. ಇದೇ ಸೆಪ್ಟೆಂಬರ್ 6ರಂದು ಅನಂತ ಚತುರ್ದಶಿ ಹಾಗೂ ಗಣೇಶ ವಿಸರ್ಜನೆ ನಡೆಯಲಿದೆ. ಲಕ್ಷಾಂತರ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ. ಆದರೆ ಇದೇ ವೇಳೆಯಲ್ಲಿ ಮುಂಬೈ ಪೊಲೀಸರಿಗೆ ನಡುಗಿಸುವಂತಹ ಎಚ್ಚರಿಕೆ ಸಂದೇಶವೊಂದು ಬಂದಿದೆ. ಸಂಚಾರ ಪೊಲೀಸರ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಬಂದ ಆ ಸಂದೇಶದಲ್ಲಿ,...
- Advertisement -spot_img

Latest News

Koppala: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ...
- Advertisement -spot_img