www.karnatakatv.net : ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲೆ ಆರಂಭದ ವಿಚಾರವಾಗಿ ಎರಡು ದಿನಗಳಲ್ಲಿ ಆಯುಕ್ತರ ವರದಿ ಕೈಸೇರಲಿದ್ದು, ವರದಿ ಬಂದ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...