Saturday, April 19, 2025

last rites

 Dharawad: ಆಸ್ಪತ್ರೆಯಲ್ಲಿ ಸತ್ತಿದ್ದ ಬಾಲಕ, ಸ್ಮಶಾನದಲ್ಲಿ ಜೀವಂತ.

ಧಾರವಾಡ:  ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದ ಅಚ್ಚರಿಯ ಘಟನೆ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎನ್ನುವ ಪುಟ್ಟು ಬಾಲಕ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ . ಈತನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಹೃದಯ ಬಡಿತವನ್ನು ನಿಲ್ಲಿಸಿತ್ತು. ಪೋಷಕರು ಮೃತಪಟ್ಟಿದ್ದಾನೆಂದು ಖಚಿತಪಡಿಸಿದ ನಂತರ ಬಾಲಕನ...

Spandana vijay Raghavendra: ಇಂದು ಮದ್ಯ ರಾತ್ರಿ ವೇಳೆಗೆ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ

ಸಿನಿಮಾ ಸುದ್ದಿ: ನಿನ್ನೆ ಹೃದಯಾಘಾತದಿಂದ ಮೃತಪಟ್ಟಿರುವ  ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದ್ದು ನಂತರ ಮಲ್ಲೇಶ್ವರಂನ ಮನೆಗೆ ತರಲಾಗುವುದು. ಅವರ ಮನೆಯ ಬಳಿಯೇ  ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.ಮತ್ತು ಈಡಿಗ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img