Friday, July 4, 2025

last rites

 Dharawad: ಆಸ್ಪತ್ರೆಯಲ್ಲಿ ಸತ್ತಿದ್ದ ಬಾಲಕ, ಸ್ಮಶಾನದಲ್ಲಿ ಜೀವಂತ.

ಧಾರವಾಡ:  ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದ ಅಚ್ಚರಿಯ ಘಟನೆ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎನ್ನುವ ಪುಟ್ಟು ಬಾಲಕ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ . ಈತನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಹೃದಯ ಬಡಿತವನ್ನು ನಿಲ್ಲಿಸಿತ್ತು. ಪೋಷಕರು ಮೃತಪಟ್ಟಿದ್ದಾನೆಂದು ಖಚಿತಪಡಿಸಿದ ನಂತರ ಬಾಲಕನ...

Spandana vijay Raghavendra: ಇಂದು ಮದ್ಯ ರಾತ್ರಿ ವೇಳೆಗೆ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ

ಸಿನಿಮಾ ಸುದ್ದಿ: ನಿನ್ನೆ ಹೃದಯಾಘಾತದಿಂದ ಮೃತಪಟ್ಟಿರುವ  ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದ್ದು ನಂತರ ಮಲ್ಲೇಶ್ವರಂನ ಮನೆಗೆ ತರಲಾಗುವುದು. ಅವರ ಮನೆಯ ಬಳಿಯೇ  ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.ಮತ್ತು ಈಡಿಗ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img