Friday, August 14, 2026

late chiranjivi sarja

ಚಿರು ಕುಟುಂಬದ ಬಳಿ ಕ್ಷಮೆಯಾಚಿಸಿದ ಇಂದ್ರಜಿತ್​

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಪ್ರಕರಣ ಸಂಬಂಧ ದಿವಂಗತ ಚಿರಂಜೀವಿ ಸರ್ಜಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಇಂದ್ರಜಿತ್​ ಲಂಕೇಶ್​ ಕ್ಷಮೆಯಾಚಿಸಿದ್ದಾರೆ. https://www.youtube.com/watch?v=bJLNwAiwaL8 ಫಿಲಂ ಚೇಂಬರ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು..ನನ್ನ ಹೇಳಿಕೆಯಿಂದ ಚಿರು ಕುಟುಂಬಸ್ಥರಿಗೆ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆಯಾಚಿಸುವೆ ಅಂತಾ ಹೇಳಿದ್ರು. ಕ್ಷಮೆಗೆ ಆಗ್ರಹಿಸಿ ಮೇಘನಾ ಫಿಲಂ ಚೇಂಬರ್​ಗೆ ಪತ್ರ ಬರೆದಿದ್ದಾರೆ ಅನ್ನೋ ವಿಷಯವನ್ನ ಕಾಲ್​...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img