Tuesday, April 14, 2026

Late night Assembly

ರಾತ್ರಿಯಾದ್ರೂ ಮುಗಿದಿಲ್ಲ ಕಲಾಪ- ವಿಶ್ವಾಸಮತ ಯಾಚನೆಯದ್ದೇ ಆಲಾಪ..!

ಬೆಂಗಳೂರು: ನೀ ಕೊಡೆ ನಾ ಬಿಡೆ ಅನ್ನುವಂತಾಗಿದೆ ರಾಜ್ಯದ ವಿಧಾನಸಭೆಯ ಪರಿಸ್ಥಿತಿ. ಇತ್ತ ದೋಸ್ತಿ ಸದಸ್ಯರು ವಿಶ್ವಾಸಮತ ಯಾಚನೆಗೆ ಇನ್ನೆರಡು ದಿವಸ ಕಾಲಾವಕಾಶ ಕೊಡಿ ಎನ್ನುತ್ತಿದ್ದಂತೆ ಮತ್ತಷ್ಟು ಪಟ್ಟು ಹಿಡಿದಿರೋ ಪ್ರತಿಪಕ್ಷ ಬಿಜೆಪಿ ಇಂದೇ ವಿಶ್ವಾಸಮತ ಯಾಚನೆ ಮಾಡಬೇಕು, ಎಷ್ಟೊತ್ತಾದ್ರೂ ಪರವಾಗಿಲ್ಲ ಅಂತ ಹೇಳುವ ಮೂಲಕ ಸದನವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯ ವಿಧಾನಸಭೆ ರಾಜಕೀಯ...
- Advertisement -spot_img

Latest News

ಪ್ರಧಾನಿ ಮೋದಿಗಾಗಿ ರೆಡಿ ಸ್ಪೆಷಲ್ ‘ಮೈಸೂರು ಪೇಟ’

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಾಣಗೊಂಡಿರುವ...
- Advertisement -spot_img