Wednesday, October 15, 2025

latest India news

ಪಾಕಿಸ್ತಾನ ವೈಫಲ್ಯಗಳಿಂದ ಬಳಲುತ್ತಿರುವ ದೇಶ : ಮುನೀರ್‌ ವಿರುದ್ಧ ರೊಚಿಗೆದ್ದ ಫಾರೂಕ್‌ ಅಬ್ದುಲ್ಲಾ..

ಜಮ್ಮು ಮತ್ತು ಕಾಶ್ಮೀರ : ಇಲ್ಲಿನ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಗುರುವಾರ ತೀವ್ರವಾಗಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಘಟನೆಗೆ ಭದ್ರತೆ ಹಾಗೂ ಗುಪ್ತಚರ ವೈಫಲ್ಯವೇ ಕಾರಣವಾಗಿದೆ. ಪಾಕಿಸ್ತಾನವು ಈ ಕಾಶ್ಮೀರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಶ್ರೀನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ,...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img