Sunday, April 20, 2025

lati charge

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...

ರಾಯಚೂರು ಬ್ರೇಕಿಂಗ್ : ಕಟ್ಟಡ ಕಾರ್ಮಿಕರ ಮೇಲೆ ಲಾಠಿ ಚಾರ್ಜ್…!

www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img