ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...
www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....
Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...