Tuesday, March 17, 2026

launched

ISRO: ಸಾಹಸಕ್ಕೆ SpaDeX ನೌಕೆ ನಭಕ್ಕೆ! ಹೇಗೆ ನಡೆಯಲಿದೆ ಡಾಕಿಂಗ್‌?

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಬಾಹ್ಯಾಕಾಶ ಡಾಕಿಂಗ್‌ ವ್ಯವಸ್ಥೆಯ ಪರೀಕ್ಷೆಗೆ ಸೋಮವಾರ ರಾತ್ರಿ 2 ಉಪಗ್ರಹಗಳನ್ನು ಇಸ್ರೋ ಉಡಾವಣೆ ಮಾಡಿದೆ. ಜನವರಿಯಲ್ಲಿ ಈ ಉಪಗ್ರಹಗಳನ್ನು ಅಂತರಿಕ್ಷದಲ್ಲಿ ಜೋಡಿಸುವ ಪ್ರಕ್ರಿಯೆ ನಡೆಯಲಿದ್ದು, ಇಸ್ರೋ ಇದರಲ್ಲಿ ಯಶಸ್ವಿಯಾದರೆ ಈ ಸಾಧನೆ ಮಾಡಿದ ವಿಶ್ವದ 4ನೇ ದೇಶ ಎಂಬ ಖ್ಯಾತಿಗೆ ಭಾರತ ಪಾತ್ರವಾಗಲಿದೆ. ಇಸ್ರೋದ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ಸೋಮವಾರ ರಾತ್ರಿ...

ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ

ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ. ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ  ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು  ಕಾಮಗಾರಿಗೆ...

ರಾಯಚೂರಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಗೆ ಚಾಲನೆ..!

www.karnatakatv.net :ರಾಯಚೂರು : ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು  ಇಂದು  ರಾಯಚೂರಿನ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂದೆ ಚಾಲನೆ ನೀಡಿದರು. ರಿಮ್ಸ್ ಆಸ್ಪತ್ರೆ , ನವೋದಯ ಆಸ್ಪತ್ರೆ , ನಗರದ ಪ್ಯಾರ ಮೆಡಿಕಲ್ ಕಾಲೇಜು , ಹಾಗೂ ಲಾಯನ್ ಕ್ಲಬ್ , ರಕ್ತ ಕೇಂದ್ರಗಳ ಸಮೂಹದಲ್ಲಿ ಇಂದು ರಕ್ತದಾನ ಕುರಿತು  ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img