ಯಮನ ಪಾಶ, ಯೆಮೆನ್ ಗಲ್ಲು ಶಿಕ್ಷೆಯಿಂದ ಪಾರಾಗೋದು ಅಷ್ಟು ಸುಲಭವಲ್ಲ. ಜುಲೈ 16ರಂದು ಯೆಮೆನ್ನಲ್ಲಿ ನಿಗದಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನಿಮಿಷಾ ಪ್ರಿಯಾ, ಕೇರಳದ ನರ್ಸ್. 2017ರಲ್ಲಿ ಯೆಮೆನ್ನಲ್ಲಿರುವ ತಮ್ಮ ವ್ಯವಹಾರ ಪಾಲುದಾರ ತಲಾಲ್ ಅಯ್ಯೋ ಮಹಿ ಅವರನ್ನು ಕೊಂದಿದ್ದಾರೆ ಎನ್ನಲಾದ ಆರೋಪ...
ಭಾರತದ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು, ಬಾಹ್ಯಾಕಾಶಕ್ಕೆ ಪ್ರಯಾಣಿಸಿ, ಭೂಮಿಗೆ ವಾಪಸ್ಸಾಗಿದ್ದಾರೆ. ಇವರು ಭಾಗವಹಿಸಿದ್ದ ಆಕ್ಸಿಯಮ್-4 ಮಿಷನ್ ಇದೀಗ ಯಶಸ್ವಿಯಾಗಿ ಭೂಮಿಗೆ ಮರಳಿದ್ದು, ಡ್ರ್ಯಾಗನ್ ಕ್ಯಾಪ್ಸೂಲ್ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಸುರಕ್ಷಿತವಾಗಿ ಇಳಿದಿದೆ.
ಎಲ್ಲಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಗಳು ಕೂಡಾ ನಡೆಸಲಾಗಿದೆ. ಇದು ಭಾರತದ ಬಾಹ್ಯಾಕಾಶ...
ಪತ್ನಿಯಿಂದ ದೂರವಾದ ಖುಷಿಯಲ್ಲಿ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ್ದಾನೆ ಈ ವ್ಯಕ್ತಿ. ಹೌದು ಈ ಅಪರೂಪದ ಘಟನೆ ನಡೆದಿದ್ದು ಅಸ್ಸಾಂನಲ್ಲಿ. ಈತನ ಹೆಸರು ಮಾಣಿಕ್ ಅಲಿ. ಈತ ತನ್ನ ಹೆಂಡತಿಯಿಂದ ವಿಚ್ಛೇದನೆ ಮಾಡಿಕೊಂಡ ಕೂಡಲೇ, ತನ್ನ ಫ್ರೀಡಮ್ಗೆ ಸಂಭ್ರಮ ವ್ಯಕ್ತಪಡಿಸೋಕೆ ಬಕೆಟ್ಗಟ್ಟಲೆ ಹಾಲನ್ನು ತನ್ನ ಮೈಮೇಲೆ ಸುರಿದುಕೊಂಡಿದ್ದಾನೆ!
ಈ ಘಟನೆ ಅಸ್ಸಾಂ ರಾಜ್ಯದ ಗ್ರಾಮಾಂತರ...
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ.
ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...
ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು.
ಮನೆಯಲ್ಲಿ...
ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...
ಟಾಲಿವುಡ್ನ ಸೂಪರ್ಸ್ಟಾರ್ ಮಹೇಶ್ ಬಾಬು ಅವರ ಸ್ಟೈಲೇ ಡಿಫರೆಂಟ್. ತಮ್ಮ ನಟನೆಯ ಮೂಲಕ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಸದ್ಯ ಮಹೇಶ್ ಬಾಬು ಅವರು ರಿಯಲ್ ಎಸ್ಟೇಟ್ ವಿವಾದದಲ್ಲಿ ಸಿಲುಕಿದ್ದಾರೆ. ಇದು ಮಹೇಶ್ ಬಾಬು ಅವರ ಫ್ಯಾನ್ಸ್ಗೆ ಶಾಕಿಂಗ್ ಸುದ್ದಿಯಾಗಿದೆ. ರಂಗಾರೆಡ್ಡಿ ಜಿಲ್ಲಾ ಗ್ರಾಹಕ ಆಯೋಗ ಮಹೇಶ್ ಬಾಬು ಅವರಿಗೆ ನೋಟಿಸ್ ನೀಡಿದೆ.
ಮಹೇಶ್...