Saturday, September 19, 2026

`Lavanya Aneegol Report`

₹12 ಕೋಟಿ ಕಳೆದುಕೊಂಡ ಗೃಹಲಕ್ಷ್ಮೀ ಫಲಾನುಭವಿಗಳು!

ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img