Thursday, September 17, 2026

Lavanya Anigol

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ...

ಮತಗಳು ಸಿಗತ್ತಂದ್ರೆ ಮೋದಿ ಡಾನ್ಸ್ ಮಾಡೋಕು ರೆಡಿ, ಬಿಹಾರ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಕಿಡಿ!

ಬಿಹಾರ ಚುನಾವಣಾ ರಂಗದಲ್ಲಿ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತೀಶ್‌ ಕುಮಾರ್‌ ಮುಖವನ್ನು ಬಳಸಿಕೊಂಡು ಬಿಜೆಪಿ ಬಿಹಾರದಲ್ಲಿ ರಿಮೋಟ್‌ ಕಂಟ್ರೋಲ್‌ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ವಿರುದ್ಧ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಜಾತಿ ಗಣತಿ ವಿರೋಧದ ನಿಲುವೇ ಅದಕ್ಕೆ ಸಾಕ್ಷಿ. ಮತಗಳು ಸಿಗತ್ತೆ ಅಂದ್ರೆ ಮೋದಿ ವೇದಿಕೆಯ ಮೇಲೆ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ನವೆಂಬರ್ 28ಕ್ಕೆ ಉಡುಪಿಯಲ್ಲಿ ‘ಮೋದಿ’ ದರ್ಶನ!

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ. ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...

ಅನಸ್ತೇಷಿಯಾ ಕೊಟ್ಟು ಫುಲ್ ಟಾರ್ಚರ್ ಕೊಟ್ಟ ವೈದ್ಯ – 6 ತಿಂಗಳ ಬಳಿಕ ಸತ್ಯ ಬಹಿರಂಗ!

ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ 6 ತಿಂಗಳ ನಂತರ ಸತ್ಯ ಬಹಿರಂಗವಾಗಿದೆ. ಬಂಧಿತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಜನರಲ್ ಸರ್ಜನ್ ಆಗಿದ್ದ ಡಾ. ಮಹೇಂದ್ರರೆಡ್ಡಿ ಎಂದು ಗುರುತಿಸಲಾಗಿದೆ. ಈತನು ತನ್ನ ಪತ್ನಿ ಡಾ. ಕೃತಿಕಾ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img