Thursday, October 16, 2025

lavanyaaneegol

ಡಿನ್ನರ್ ಪಾರ್ಟಿಯಲ್ಲಿ ಸ್ನೇಹಿತನ ಮರ್ಡರ್ – ಚಿಕನ್ ಪೀಸ್‌ಗಾಗಿ ಕೊಲೆ!

ಕೇವಲ ಚಿಕನ್ ಪೀಸ್ ವಿಚಾರಕ್ಕೆ ಜಗಳವಾಗಿ ಸ್ನೇಹಿತನ ಮದುವೆ ಪಾರ್ಟಿಯಲ್ಲೇ ಕೊಲೆಯಾದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ದಾರುಣ ಘಟನೆ ನಡೆದಿದೆ. ಇಷ್ಟು ಚಿಕ್ಕ ಚಿಕ್ಕ ಕಾರಣಕ್ಕೆ ಇಂತಹ ದೊಡ್ಡ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಈ ಘಟನೆ ಒಂದು ಸ್ಪಷ್ಟ ಉದಾಹರಣೆ. ಅಭಿಷೇಕ ಕೊಪ್ಪದ ಎಂಬಾತ ಕೆಲ ದಿನಗಳ ಹಿಂದೆ ಮದುವೆಯಾಗಿದ್ದ. ಯರಗಟ್ಟಿ...

ವೈದ್ಯನ ಅಪಹರಣ – 25 ಜನರ ಗ್ಯಾಂಗ್ ದಾಳಿ!

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ. ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...

ಗಂಡನಿಗೆ ಗುಡ್‌ಬೈ, ಆಂಧ್ರ-ಕರ್ನಾಟಕ ಲವ್ ಕಹಾನಿ!

ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು. ಮನೆಯಲ್ಲಿ...

ಅಧಿಕಾರಿಗಳಿಗೆ 10 KG ಗೋಡಂಬಿ, ಬಾದಾಮಿ ಊಟ!

ಒಂದೇ ಗಂಟೆಯಲ್ಲಿ 10 ಕೆಜಿ ಗೋಡಂಬಿ-ಬಾದಾಮಿ ತಿನ್ನೋದು ಅಂದ್ರೆ ಸುಮ್ನೆನಾ? ಅಂಬಾನಿ ಮನೆಯವ್ರಿಗೂ ಇದು ಕಷ್ಟ. ಅಂಬಾನಿ ಫ್ಯಾಮಿಲಿಗೆ ಇದು ದುಬಾರಿ ಅನ್ಸುತ್ತೆ. ಅಷ್ಟೇ ಅಲ್ಲ.. ತಿಂದವರು ಜೀರ್ಣಿಸಿಕೊಳ್ಳೋದು ಕಷ್ಟ. ಆದರೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ಭಡ್ವಾಹಿ ಗ್ರಾಮ ಪಂಚಾಯತ್‌ನ ವಿಷಯ ಈಗ ಭಾರೀ ಚರ್ಚೆಗೆ ಒಳಗಾಗಿದೆ. ಜಲ ಗಂಗಾ ಸಂವರ್ಧನ ಅಭಿಯಾನ ದಡಿ, ಜಲ...

ಮೊದ್ಲು ಫೋಟೋಶೂಟ್‌ – ಆಮೇಲೆ ಗಂಡನಿಗೆ ಶಾಕ್! ಫೋಟೋಶೂಟ್‌ ನೆಪದಲ್ಲಿ ನದಿಗೆ ತಳ್ಳಿದ ಪತ್ನಿ

ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​​​ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...

ಚಿನ್ನದ ಅಂಗಡಿಗೆ ನುಗ್ಗಿ ಹಗಲು ದರೋಡೆ – ಮಾಲೀಕನ ತಲೆಗೆ ಗನ್ ಇಟ್ಟ ರಾಬರ್ಸ್‌!

ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್‌ ಅಂಗಡಿಗೆ...

100% ರಿಸಲ್ಟ್ ಬೇಕು! ಫಲಿತಾಂಶ ಆಟಕ್ಕೆ ಮಕ್ಕಳ ಭವಿಷ್ಯ ಬಲಿ

ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ ದೂರು ದಾಖಲಾಗಿದೆ. ಪತ್ನಿಯ ಶೀಲ ಶಂಕಿಸಿ ಗಂಡ ಹಲ್ಲೆ ಮಾಡಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ....

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ...
- Advertisement -spot_img

Latest News

ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದ – ಬೇಡ ಅಂದಿದ್ದಕ್ಕೆ ಕೊಂದೆ ಬಿಟ್ಟಾ!

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ...
- Advertisement -spot_img