Tuesday, October 14, 2025

Lavelle Road

ಎಟಿಎಂ ಹೋಗೋ ಮುನ್ನ ಎಚ್ಚರ ಎಚ್ಚರ…!! ಕ್ಷಣಮಾತ್ರದಲ್ಲಿ ನಿಮ್ಮ ಖಾತೆ ಖಾಲಿಯಾಗಬಹುದು…!!

ಬೆಂಗಳೂರು: ನಗರದಲ್ಲಿ ಎಟಿಎಂ ಲೂಟಿಕೋರರು ಹೆಚ್ಚಾಗ್ತಿದ್ದು ಇದೀಗ ನಗರದಲ್ಲಿ ವಾಸವಿರೋ ಕೆಲ ವಿದೇಶಿ ಖದೀಮರು ಈ ಕುಕೃತ್ಯವೆಸಗುತ್ತಿರೋ ಬಗ್ಗೆ ಮಾಹಿತಿ ಸಿಕ್ಕಿದ್ದು ಪೊಲೀಸರಿಗೆ ತಲೆನೋವಾಗಿ ಕಾಡ್ತಿದ್ದಾರೆ. ಎಟಿಎಂಗೆ ಬರುವ ಗ್ರಾಹಕರನ್ನು ಟಾರ್ಗೆಟ್ ಮಾಡೋ ಈ ವಿದೇಶಿ ಖದೀಮರು ಪಾಸ್ ವರ್ಡ್ ನೋಡಿಕೊಂಡು ತಮ್ಮ ಕೈಚಳಕ ತೋರುತ್ತಿದ್ದಾರೆ. ಹಣ ಡ್ರಾ ಮಾಡೋಕೆ ಬರುವವರ ಎಟಿಎಂ ಪಾಸ್...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img