Thursday, November 27, 2025

Law and order Karnataka

ಕಾಗವಾಡ ಠಾಣೆಗೆ ಉತ್ತರ ವಲಯ ಐಜಿಪಿ ಧಿಡಿರ್ ಭೇಟಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು. ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...

ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಅಧಿಕಾರಿಗಳಿಗೆ ರಾಜಕೀಯ ಅಡ್ಡಿ!

ಧಾರವಾಡ ಜಿಲ್ಲೆಯಲ್ಲಿ ಕೆಲವು ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಒಳಜಗಳದಿಂದಾಗಿ, ವರ್ಗಾವಣೆಯಾದರೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹೊಸ ಹುದ್ದೆಗೆ ಹಾಜರಾಗಲಾಗದ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಇವರೇ ಇಂದು ನ್ಯಾಯಕ್ಕಾಗಿ ಪರದಾಡುವಂತಾಗಿದೆ. ಸೆಪ್ಟೆಂಬರ್ 6 ರಂದು ಗೃಹ ಇಲಾಖೆ 131 ಪೊಲೀಸರ ವರ್ಗಾವಣೆ ಆದೇಶ ಹೊರಡಿಸಿತ್ತು. ಹೀಗಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವಾರು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img