Saturday, March 21, 2026

law and oredr

Police ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಆತಂಕದಲ್ಲಿಯೇ ಜೀವಿಸುತ್ತಿದ್ದಾರೆ ಹುಬ್ಬಳ್ಳಿ ಜನರು

ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img