Friday, November 28, 2025

law and oredr

Police ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಆತಂಕದಲ್ಲಿಯೇ ಜೀವಿಸುತ್ತಿದ್ದಾರೆ ಹುಬ್ಬಳ್ಳಿ ಜನರು

ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ...
- Advertisement -spot_img

Latest News

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ...
- Advertisement -spot_img