ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ನಿಗೆ ಫೀಲ್ಡ್ ಮಾರ್ಷಲ್ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್ ಪ್ರಧಾನಿ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...