Saturday, March 7, 2026

# laxman rao

Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!

ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್‌ಟಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img