Thursday, September 17, 2026

# laxman rao

Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!

ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್‌ಟಿ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img