Tuesday, March 10, 2026

#laxman savadi

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...

ಸವದಿ BJP ಸೇರಲು ನಾ ಬಿಡಲ್ಲ – ರಮೇಶ್‌ ಜಾರಕಿಹೊಳಿ ಶಪಥ

ಬೆಳಗಾವಿ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ್‌ ಸವದಿ ವಾಕ್ಸಮರ ಜೋರಾಗಿದೆ. ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯ್ತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ, ಬಿಜೆಪಿಯಿಂದ ಪೀಡೆ ಹೋಗಿ ಕಾಂಗ್ರೆಸ್ ಪಾಲಾಗಿದೆ ಎಂದು, ರಮೇಶ್‌ ಜಾರಕಿಹೊಳಿ ಕುಟಿಕಿದ್ದಾರೆ. ಅಥಣಿ ಪಟ್ಟಣದಲ್ಲಿ ರಮೇಶ್‌ ಜಾರಕಿಹೊಳಿ...

ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ನ ಕೈವಾಡವಿದೆ ಎಂಬ ಈಶ್​ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟ ಸವದಿ

ಚಿಕ್ಕೋಡಿ. ಅಥಣಿ ತಾಲೂಕಿನ ಹಲ್ಯಾಳದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.  ಅಥಣಿ ಶಾಸಕ ಲಕ್ಷ್ಮಣ್ ಸವದಿ ನಯವಾಗಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರು ಇಂತ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿದ್ದಾಗ ಓರ್ವ ಮಂತ್ರಿಯಾಗಿ ಇದೇ...

Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...

Laxman savadi-ವಿಪಕ್ಷ ನಾಯಕರಿಗೆ ಲೇವಡಿ ಮಾಡಿದ ಲಕ್ಷ್ಮಣ್ ಸವದಿ

ರಾಜಕೀಯ ಸುದ್ದಿ:ಇಂದು ಸದನದಲ್ಲಿ ಕಲಾಪ ಶುರುವಾಗಿದ್ದು ವಿಪಕ್ಷ ನಾಯಕರ ಆಯ್ಕೆ ವಿಚಾರ ದಿನದಿಂದ ದಿನಕ್ಕೆ ಕಾಂಗ್ರಸ್ ನಾಯಕರ ನಾಲಿಗೆಉ ಮೇಲೆ ಹೊರಳಾಡುತ್ತಿದರೆ. ಇದಕ್ಕೆ ಪುಷ್ಠಿ ಕೊಡುವ ರೀತಿಯಲ್ಲೇ ವಿಪಕ್ಷ ಬಿಜೆಪಿ ನಾಯಕರು ವರ್ತಿಸುತಿದ್ದಾರೆ. ಇಂದು ವಿಪಕ್ಷ ನಾಯಕ ಆಯ್ಕೆ ಬಗ್ಗೆ ಮತ್ತೊಮ್ಮೆ ಲಕ್ಷ್ಮಣ ಸವಧಿ ಟಾಂಗ್ ಕೊಟ್ಟಿದ್ದಾರೆ.  ಕಲಾಪ ಶುರುವಾಗಿ ಇಷ್ಟು ದಿನವಾದರೂ ವಿಪಕ್ಷದವರು ನಾಯಕನ...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img