Friday, August 14, 2026

#laxman savadoi

Athani: ರಮೇಶ್ ಜಾರಕಿಹೊಳಿ ಆರೋಪಕ್ಕೆ ಟಾಂಗ್ ಕೊಟ್ಟ ಶಾಸಕ ಲಕ್ಷ್ಮಣ್ ಸವದಿ..!

ಚಿಕ್ಕೋಡಿ: ಅಥಣಿಯ ಸರ್ಕಾರಿ ನೌಕರರು ಶಾಸಕ ಲಕ್ಷ್ಮಣ್ ಸವದಿ ಕೈಗೊಂಬೆಯಾಗಿದ್ದಾರೆ ಎಂಬ ರಮೇಶ್ ಜಾರಕಿಹೋಳಿ  ಆರೋಪಕ್ಕೆ ಸವದಿಯವರು ಮಾದ್ಯಮದವರ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿಯವರ ಆಟ ನಡೆಯಲ್ಲ ಸತೀಶ್ ಮತ್ತು ನನಗೂ ಮನಸ್ತಾಪ ಇಲ್ಲ  ಯಾವುದೇ  ಚಿಲ್ಲರೆ ಮಾತುಗಳಿಗೆ, ಹೋರಾಟಗಳಿಗೆ ನಾನು ಬೆಲೆ ಕೊಡಲ್ಲ ನಾನು ಆಕಡೆ ಗಮನವನ್ನು ಹರಿಸಲ್ಲ .ಯಾವುದೋ ತಾಲೂಕಿನಿಂದ ಬಂದು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img