Wednesday, April 15, 2026

#laxmeshwara police station

Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ದೇಶಕ್ಕೆ ಅನ್ನಹಾಕುವ ರೈತನೇ  ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ರೈತ ಮಲ್ಲಿಕಾರ್ಜುನ್ ಕೊಟ್ರಪ್ಪ ಅಂಗಡಿ(36) ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಲೆ ಬೆಲೆಯುವ ಸಲುವಾಗಿ ಮಲ್ಲಿಕಾರ್ಜುನ್ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದಾನೆ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img