Tuesday, February 10, 2026

Laxmi guntral

ಲಕ್ಷ್ಮಿ ಗುಂಟ್ರಾಳ ಮೇಲೆ ಹಲ್ಲೆ ಪ್ರಕರಣ; ಶಾಸಕ ಅಬ್ಬಯ್ಯ ಕೈವಾಡ..!

www.karnatakatv.net :ಹುಬ್ಬಳ್ಳಿ:  ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 69 ರಿಂದ ಸ್ಪರ್ಧಿಸಿದ್ದ, ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಅವರು ರಾಜಕೀಯ ಪ್ರೇರಿತವಾಗಿ ಕೊಲೆ ಮಾಡುವ ಉದ್ದೇಶದಿಂದಲೇ ಎಐಎಂಐಎಂ ಪಕ್ಷದ ಪರಾಜಿತ್ ಅಭ್ಯರ್ಥಿ ಲಕ್ಷ್ಮಿ ವಿಜಯ ಗುಂಟ್ರಾಳ ಮೇಲೆ ಹಲ್ಲೇ ಮಾಡಿದ್ದಾರೆ. ಇದರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಕೈವಾಡವಿರುವ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img