State News:
ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜಕಾರಣದಲ್ಲಿ ಇರಲು ನಾಲಾಯಕ್ ಆಗಿದ್ದಾರೆ. ಎಲ್ಲರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಾರೆ. ನಾನು ಸಹಕಾರ ಸಚಿವ ಆಗಿದ್ದಾಗ 10 ಸಾವಿರ ಕೋಟಿ ರೂ. ಫೈಲ್ಗಳನ್ನು ಕ್ಲಿಯರ್ ಮಾಡಲು ಹೇಳಿದ್ದರು. ಆದರೆ, ನಾನು ಇದಕ್ಕೂ ಒಪ್ಪಿಕೊಂಡಿರಲಿಲ್ಲ. ಜೊತೆಗೆ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...